Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 7
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಇಸ್ಮಾಯಿಲ್ ಶಾಪಿ ಬಬ್ಬು ಕಟ್ಟೆ ಯವರಿಗೆ ರಾಷ್ಟ್ರೀಯ ಸಮಾಜ ಸೇವ ರತ್ನ ಪ್ರಶಸ್ತಿ

    ಇಸ್ಮಾಯಿಲ್ ಶಾಪಿ ಬಬ್ಬು ಕಟ್ಟೆ ಯವರಿಗೆ ರಾಷ್ಟ್ರೀಯ ಸಮಾಜ ಸೇವ ರತ್ನ ಪ್ರಶಸ್ತಿ

    Tulunada SuryaBy Tulunada Surya19 February 2024Updated:28 March 2024 ಕ್ರೀಡೆ No Comments1 Min Read
    Share
    Facebook WhatsApp
    Share on:

    ಚಿರಾಯು ಅಸೋಸಿಯೇಶನ್ ರಿ. ಕರ್ನಾಟಕ ಹಾಗೂ ಜನಸೇವಾ ಫೌಂಡೇಶನ್ ರಿ. ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ವಿದ್ಯಾವರ್ಧಕ ಸಂಘ ದಾರವಾಡದಲ್ಲಿ ಆದಿತ್ಯವಾರ ನಡೆಯಿತು.
    ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಇಸ್ಮಾಯಿಲ್ ಶಾಫಿ ಬಬ್ಬುಕ್ಟೆಯವರಿಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆಯವರು ಕನ್ನಡ ನಾಡು ನುಡಿ ನೆಲ,ಜಲದ ರಕ್ಷಣೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಕ್ರಿಯಾತ್ಮಕ ಕಾರ್ಯ ತತ್ಪರತೆ ಹಾಗೂ ನಿಶ್ವಾರ್ಥ ಸೇವೆ ಸಲ್ಲಿಸಿದ್ದಾರೆ.
    ಹುಟ್ಟು ಹೋರಾಟಗಾರ, ಛಲವಾದಿ, ಅಪ್ರತಿಮ ಸಮಾಜಸೇವಕ, ಸದಾ ಚಟುವಟಿಕೆಯಲ್ಲಿರುವ ಚಲನಶೀಲ ಶಕ್ತಿಯ ರೂಪವಾಗಿದ್ದಾರೆ,
    ಇವರು ಕೊರೋನಾ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿ, ಬಡವರಿಗೆ ಸಹಾಯ ಮಾಡಿ ಸಮಾಜದ ಬಡ ಜನರ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಡಿದ್ದಾರೆ,
    ಕಾರ್ಯಕ್ರಮವನ್ನು
    ದಾರವಾಡ ಪೋಲೀಸ್ ಠಾಣೆಯ ಎ.ಎಸ್.ಐ ಉದ್ಘಾಟಿಸಿದರು.
    ಜನಸೇವಾ ಪೌಂಡೇಶನ್ ಅಧ್ಯಕ್ಷ ಡಾ.ಎಫ್.ಕೆ ನಿಗದಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು.
    ಹುಬ್ಬಳ್ಳಿ ದಿವ್ಯ ಜ್ಞಾನ ಗುರುಕುಲ ಮತ್ತು ಜ್ಯೋತಿಷ್ಯ ಕೇಂದ್ರದ ಅಧ್ಯಕ್ಷ ವೇದಮೂರ್ತಿ ಬಸವಲಿಂಗಯ್ಯ ಶಾಸ್ತ್ರಿಗಳು ಸೂರಗಿಮಠ, ಶ್ರೀ ಕಾಡಯ್ಯಾ ಶಿವಮೂರ್ತಿಹೀರೇಮಠ, ಡಾ. ರಮೇಶ್ ಕುಮಾರ್ ಶಾಸ್ತ್ರಿ, ಡಾ. ಸತೀಶ ಮಲ್ಲಯ್ಯಾ ಸ್ವಾಮಿ ಶಾಸ್ತ್ರಿಗಳು, ಡಾ. ಸಂತೋಷ ಶಾಸ್ತ್ರಿ ಗಳು ಹೀರೇಮಠ, ಎಸ್.ಡಿ. ನಾಗರಾಜ್ ಸಿದ್ದನಕಟ್ಟೆ, ನಾಗಪ್ಪ ಬಂಡೀವಡ್ಡರ, ಶ್ರೀಮತಿ ಬೇಬಿ ರಾಣಿ ಆರ್, ದೇವಕಿ ಯೋಗಾನಂದ, ಚಿರಾಯು ಅಸೋಸಿಯೇಶನ್ ಕರ್ನಾಟಕ ಅಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಕ್ಕನವರ ಮೊದಲಾದವರು ಉಪಸ್ಥಿತರಿದ್ದರು.

    Share on:

    Keep Reading

    ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

    ಎಸ್. ಡಿ.ಎಂ‌ ಕಾಲೇಜು ನಲ್ಲಿ ಯಶಸ್ವಿಯಾಗಿ ಜರಗಿದ ಐಸಿರ ಸಂಸ್ಕೃತಿಕ ಶೃಂಗ ಸಭೆ

    ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.