Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 7
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

    ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

    Tulunada SuryaBy Tulunada Surya12 February 2024Updated:28 March 2024 ಕ್ರೀಡೆ No Comments2 Mins Read
    Share
    Facebook WhatsApp
    Share on:

    ಆಯುರ್ವೇದ ವೈದ್ಯರು ಕೊರೋನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸದ್ದಲ್ಲದೆ ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಬಾರದು ಎನ್ನುವ ರಾಜ್ಯ ಸರ್ಕಾರದ ಕಾನೂನು ಆಯುರ್ವೇದ ವೈದ್ಯರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಎಂದು ಆಯುರ್ವೇದ ವೈದ್ಯರು ತುಳುನಾಡ ರಕ್ಷಣಾ ವೇದಿಕೆ‌ಯ ಸಹಕಾರ ಕೇಳಿರುತ್ತಾರೆ. ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ಸಭೆ ಮತ್ತು ಹಕ್ಕೊತ್ತಾಯ ಸಭೆಗಳನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಆರೋಗ್ಯ ಸಚಿವರಿಗೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಈಗಾಗಲೇ ನಮ್ಮ ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಆಯುರ್ವೇದ ವೈದ್ಯರುಗಳಿಗೆ (B.A.M.S) ಅವಶ್ಯಕ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ನೀಡಿರುತ್ತದೆ.

    ಆಯುರ್ವೇದ ವೈದ್ಯರು (B.A.M.S) ಪದವಿಯನ್ನು ಸತತ ಐದುವರೇ ವರ್ಷ ಕಲಿತು, ಸರ್ಕಾರ ಮಾನ್ಯತೆಯುಳ್ಳ ರಾಜೀವ್‌ಗಾಂಧಿ ಯುನಿರ್ವಸಿಟಿ ಹಾಗೂ KAUP Boardನಲ್ಲಿ ಪದವಿಯನ್ನು
    ಪಡೆದಿರುತ್ತಾರೆ. (B.A.M.S) ಕೋರ್ಸ್‌ನಲ್ಲಿ ಆಯುರ್ವೇದದ ಜೊತೆಗೆ ಮಾಡರ್ನ್ ಮೆಡಿಕಲ್ ಸೈನ್ಸ್‌ನ್ನು ಕಲಿಸಿರುತ್ತಾರೆ. (6 ತಿಂಗಳು ಕಡ್ಡಾಯ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಟರ್ನ್ ಶಿಪ್ ಮತ್ತು 6 ತಿಂಗಳು ಆಯುರ್ವೇದ ಚಿಕಿತ್ಸೆ ಪದ್ಧತಿಯಲ್ಲಿ ಇಂಟರ್ನ್ ಶಿಪ್ ಮಾಡಿರುತ್ತಾರೆ.
    ಕಾನೂನಿನಲ್ಲಿ ಇರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾನೂನಿನಂತೆ ತಿದ್ದುಪಡಿಯನ್ನು ಡ್ರಗ್ಸ್ ಆಂಡ್ ಕಾಸ್ಕೆಟಿಕ್ ಆಕ್ಟ್ (Drugs & cosmatics act 1940 Rule 2EE (iii) ರನ್ವಯ ನಮ್ಮ ರಾಜ್ಯದಲ್ಲಿಯೂ ಕೂಡ ತಿದ್ದುಪಡಿ ಮಾಡಿ ಜಾರಿಗೆ ತರಬೇಕು ಹಾಗೂ ಕರ್ನಾಟಕ ರಾಜ್ಯ ಆಯುರ್ವೇದ ಯುನಾನಿ ಬೋರ್ಡ್ ಮತ್ತು ಹೋಮಿಯೋಪತಿ ಬೋರ್ಡ್‌ಗಳ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ದಿನಾಂಕ 09-02-2024ರಂದು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರು ಆರೋಗ್ಯ ಸಚಿವ ಶ್ರೀ ದಿನೇಶ್ ಗುಂಡುರಾವ್ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು. ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಸಚಿವರು ಪರಿಶೀಲಿಸುವುದಾಗಿ ಭರವಸೆ ನೀಡಿದರು. ದಿನಾಂಕ 10-02-2024 ರಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕವತಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಹೂ ಮಾಲೆ ಹಾಕಿ ಗೌರವ ಸ್ಮರಣಿಕೆ ನೀಡಿ ಸ್ವಾಗತಿಸಲಾಯಿತು.

    ಈ ಸಂದರ್ಭದಲ್ಲಿ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ, ಉಡುಪಿ ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜ ಹಾಗೂ ಉಡುಪಿ ಜಿಲ್ಲಾ ವೈದ್ಯರ ಘಟಕದ ಮುಖಂಡರು ಗಳಾದ

    Dr Sridhar Suvarna
    Dr Rajesh Shetty,
    Dr Prajith Nambiar
    Dr Suresh Kumar Shetty
    Dr. Sandeep Sanil
    Dr Sandeep Shetty
    Dr Shreyas
    Dr Chandrashakar Shetty
    Dr Praveen Shetty
    Dr Sudeep
    Dr Mahesh
    Dr Praveen Shetty
    Dr Sripad Hegde
    Dr Sony
    Dr Venkatesh Shetty
    Dr paurav shetty

    Share on:

    Keep Reading

    ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

    ಎಸ್. ಡಿ.ಎಂ‌ ಕಾಲೇಜು ನಲ್ಲಿ ಯಶಸ್ವಿಯಾಗಿ ಜರಗಿದ ಐಸಿರ ಸಂಸ್ಕೃತಿಕ ಶೃಂಗ ಸಭೆ

    ಇಸ್ಮಾಯಿಲ್ ಶಾಪಿ ಬಬ್ಬು ಕಟ್ಟೆ ಯವರಿಗೆ ರಾಷ್ಟ್ರೀಯ ಸಮಾಜ ಸೇವ ರತ್ನ ಪ್ರಶಸ್ತಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.