Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಇಂದು ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

    ಇಂದು ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

    curiouslabsBy curiouslabs10 January 2024Updated:28 March 2024 ದೇಶ-ವಿದೇಶ No Comments1 Min Read
    Share
    Facebook WhatsApp
    Share on:

    ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ ಕರ್ಕೇರ, ಲ. ಸ್ವರೂಪ ಎನ್. ಶೆಟ್ಟಿ, ಲ. ತಾರನಾಥ ಶೆಟ್ಟಿ ಬೋಳಾರ್, ನವೀನ್ ಶೆಟ್ಟಿ ಅಳಕೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.
    “ಇದೇ ಸಂದರ್ಭದಲ್ಲಿ ತ್ರಿರಂಗ ಸಂಗಮ ಮುಂಬೈ ಇದರ ಸಂಚಾಲಕರಾದ ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ, ಕರ್ನೂರು ಮೋಹನ್ ರೈ ಅವರನ್ನು ಸನ್ಮಾನಿಸಲಾಗುವುದು” ಎಂದು ಕದ್ರಿ ನವನೀತ್ ಶೆಟ್ಟಿ ಮಾಹಿತಿ ನೀಡಿದರು.
    ಪತ್ರಿಕಾಗೋಷ್ಠಿಯಲ್ಲಿ ಲಯನ್ ಡಿ.ಕಿಶೋರ್ ಶೆಟ್ಟಿ, ನಾಟಕ ರಚನೆಕಾರ ಜೀವನ್ ಉಳ್ಳಾಲ್, ಮೋಹನ್ ಕೊಪ್ಪಲ, ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಯಾದವ ಮಣ್ಣಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

    Share on:

    Keep Reading

    ಜ.11ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಶಿವದೂತೆ ಗುಳಿಗೆ 555” ಪ್ರದರ್ಶನದ ಸಂಭ್ರಮ

    ಉಡುಪಿ : ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ

    ಜೈಲಿನಿಂದ ಕರವೇ ಅಧ್ಯಕ್ಷ ನಾರಾಯಣಗೌಡ ರಿಲೀಸ್ : ಬಿಡುಗಡೆಯಾದ ತಕ್ಷಣ ವಶಕ್ಕೆ ಪಡೆದ ಪೊಲೀಸರು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.