Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು: ಪಶ್ಚಿಮ ವಲಯ ಡಿಐಜಿಪಿಯಾಗಿ ಅಮಿತ್‌ ಸಿಂಗ್‌ ಅಧಿಕಾರ ಸ್ವೀಕಾರ

    ಮಂಗಳೂರು: ಪಶ್ಚಿಮ ವಲಯ ಡಿಐಜಿಪಿಯಾಗಿ ಅಮಿತ್‌ ಸಿಂಗ್‌ ಅಧಿಕಾರ ಸ್ವೀಕಾರ

    curiouslabsBy curiouslabs2 January 2024 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಅವರು ಅಮಿತ್‌ ಸಿಂಗ್‌ ಅವರನ್ನು ಬರಮಾಡಿಕೊಂಡರು. ಅಮಿತ್‌ ಸಿಂಗ್‌ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್‌ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು. ಹಿಂದಿನ ಡಿಐಜಿ ಚಂದ್ರಗುಪ್ತ ಅವರು ಬೆಂಗಳೂರು ಅಪರಾಧ ವಿಭಾಗದ ಐಜಿಪಿಯಾಗಿ ಬಡ್ತಿ ಪಡೆದಿದ್ದಾರೆ.

    Share on:

    Keep Reading

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ

    21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.