Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ

    11 November 2024

    ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

    23 March 2024

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    22 March 2024
    Facebook WhatsApp Telegram
    Trending
    • ಏಕ ನಿವೇಶನ ಪರವನಿಗೆ ಕೋರಿ ಸಲ್ಲಿಸಿದ ಅರ್ಜಿಯ ತ್ವರಿತ ವಿಲೇವಾರಿಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ತುಳುನಾಡ್ ರಕ್ಷಣಾ ವೇದಿಕೆ ಮನವಿ
    • ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್
    • ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ
    • ಸಂತೆಕಟ್ಟೆ ಉಡುಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ತಿ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
    • 21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ
    • ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಹಮೀದ್ ಹಸನ್ ಮಾಡೂರ್
    • ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.
    • ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 31
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಬಡಗ ಬಸದಿ ವಾರ್ಷಿಕ ರಥೋತ್ಸವ

    ಬಡಗ ಬಸದಿ ವಾರ್ಷಿಕ ರಥೋತ್ಸವ

    Tulunada SuryaBy Tulunada Surya24 February 2024 ಇತರೆ No Comments1 Min Read
    Share
    Facebook WhatsApp
    Share on:

    ಜಗದ್ಗುರು ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠಮೂಡು ಬಿದಿರೆ ಇವರ ಮಾರ್ಗದರ್ಶನ ಪಾವನ ಸಾನಿಧ್ಯ ನೇತೃತ್ವ ದಲ್ಲಿ ಬಡಗ ಬಸದಿ ವಾರ್ಷಿಕ ರಥೋತ್ಸವ 19.2.24ರಂದು ಧ್ವಜಾರೋಹಣ ವಾಗಿ

    21.2.24
    ಸರ್ವ ರಕ್ಷಾ ಯಂತ್ರ ಆರಾಧನೆ ಹಾಗೂ
    ಬಡಗ ಬಸದಿ ಹಗಲು ರಥೋತ್ಸವ 22.1.24
    ಮಧ್ಯಾಹ್ನ 12.35 ಭಗವಾನ್ ಶ್ರೀ ಶ್ರೀ ಶ್ರೀ ಚಂದ್ರ ನಾಥ ದೇವರ ರಥಾರೋಹಣ ಶ್ರೀ ವಿಹಾರ 108 ಕಳಶ ಅಭಿಷೇಕ ಸಂಘ ಸಂತರ್ಪಣೆ ಶ್ರದ್ದಾ ಭಕ್ತಿ ಯಿಂದ ಜರುಗಿತು ಆಶೀರ್ವಾದ ನೀಡಿದ ಪಪೂ ಮೂಡು ಬಿದಿರೆ ಸ್ವಾಮೀಜಿ ಭಗವಾನ್ ಚಂದ್ರ ನಾಥ ಸ್ವಾಮಿ ಸರ್ವಜ್ಞ ಭಗವಂತ ಅವರು ಸಮವಸರಣ ರಥ ದಲ್ಲಿ ವಿರಾಜ ಮಾನರಾಗಿ ಲೋಕ ಕಲ್ಯಾಣ ಭಾವನೆ ಯಿಂದ ಸರ್ವರಿಗೂ ಧರ್ಮೋಪದೇಶ ನೀಡಿ ಸಂಸಾರ ದಿಂದ ಪಾರಾಗುವ ಉಪಾಯ ತಿಳಿಸಿ ಉದ್ದರಿಸುತ್ತಿದ್ದರು ಆ ನೆನೆಪಲ್ಲಿ ಚಲಿಸುವ ಸಮವಸರಣ ಪ್ರತೀಕ ವಾಗಿ ವರ್ಷ oಪ್ರತಿ ರಥೋತ್ಸವ ಶ್ರೀಮಠ ದಿಂದ ಭಕ್ತರ ಸಹಕಾರ ದಿಂದ ನೆರೆವೇರಿಸಲಾಗುತ್ತಿದೆ ಎಂದು ನುಡಿದರು ಈ ವರ್ಷ ಸಮುದಾಯ ಭವನ ಅತಿಥಿ ನಿಲಯ ಸಾಂಸ್ಕೃತಿಕ ವೇದಿಕೆ ಬಡಗ ಬಸದಿ ಪರಿಸರ ದಲ್ಲಿ ಏರ್ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿ ದರು ಬಸದಿ ಮುಕ್ತೇಸರ ಪಟ್ಣ ಶೆಟ್ಟಿ ಸುದೇಶ್, ದಿನೇಶ್, ಆದರ್ಶ್, ಬಸದಿ ರಥೋತ್ಸವ ದಾನಿ ಗಳಾದ ವೀರೇಂದ್ರ ಇಂದ್ರ ಸಹೋದರಿ ಸಹೋದರ ಡಾ ಎಸ್ ಪಿ ವಿದ್ಯಾ ಕುಮಾರ್, ಶಂಭವ ಕುಮಾರ್ ವ್ಯ ವ ಸ್ಥಾಪಕ ಸಂಜಯ o ತ್, ಸುದ ರ್ಶನ್, ಅಜಿತ್ ಪ್ರಸಾದ್ ಸ್ವಾಮಿ ಪ್ರಸಾದ್ ಉಪಸ್ಥಿತರಿದ್ದರು

    Share on:

    Keep Reading

    ಬೆಂಗಳೂರು ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​​ ಆದೇಶ

    ತಲಪಾಡಿ: ರಾಜೇಶ್ ಶೆಟ್ಟಿ ಯವರಿಗೆ ಬೈಕ್ ಢಿಕ್ಕಿ|ಮೃತ್ಯು. ತಲಪಾಡಿ ಪರಿಸರದಲ್ಲಿ ತೀವ್ರ ಶೋಕ.

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.